News and Events
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ವಿದ್ಯಾರ್ಥಿ ಸಂಘದ ಉದ್ಗಾಟನೆ
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ 2023-2024 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 09-09-2023 ರಂದು ನಡೆಯಿತು. ಭಾರತಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ವಿವೇಕಾನಂದ ಮಹಾವಿದ್ಯಾಲಯದ ಅದ್ಯಕ್ಷರು ಪ್ರೋ. ಶ್ರೀಪತಿ ಕಲ್ಲೂರಾಯ ಇವರು ಮಾತನಾಡುತ್ತಾ “ವಿದ್ಯಾರ್ಥಿಗಳು ಹೊಸ ಆವಿಷ್ಕಾರಗಳನ್ನು ತಿಳಿದುಕೊಂಡು ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ಹೊಸತನವನ್ನು ತರುವ ಆಸಕ್ತಿಯನ್ನು ಹೊಂದಬೇಕು. ವೈಯುಕ್ತಿಕವಾಗಿ, ಕೌಟುಂಬಿಕವಾಗಿ, ಸಾರ್ವಜನಿಕವಾಗಿ ಜವಾಬ್ದಾರಿಗಳನ್ನ ಅರಿತುಕೊಂಡು ಬದುಕಿನಲ್ಲಿ ಗುರುತಿಸಿಕೊಂಡಾಗ ಜೀವನ ಸಾರ್ಥಕವಾಗುತ್ತದೆ. ಈ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಅಭಿವೃದ್ಧಿಗೆ
Workshop on “Embedded Systems using Arduino”
A one day workshop on “Enbedded Systems using Arduino” was conducted for final year students of Electronics & Communication students of Vivekananda Polytechnic, Puttur on 01/09/2023. Shri Thejas, Proprietor of T J Embedded Solutions Pvt. Ltd. trained the students on the subject.
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ರಕ್ಷಾಬಂಧನ ಕಾರ್ಯಕ್ರಮ
ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ವಿದ್ಯಾರ್ಥಿಗಳಲ್ಲಿ ಪರಸ್ಪರ ಸೌಹಾರ್ದತೆ ಸಹೋದರತ್ವದ ಭಾವವನ್ನು ಬೆಳೆಸುವ ನಿಟ್ಟಿನಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ದಿನಾಂಕ 30-08-2023 ರಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘ ಮಂಗಳೂರು ಪ್ರಾಂತದ ಕುಟುಂಬ ಪ್ರಬೋಧಿನಿಯ ಪ್ರಮುಖರಾದ ಶ್ರೀ ಅಚ್ಯುತ ನಾಯಕ್ ಬೌದ್ಧಿಕ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಶಿಕ್ಷಕ-ಶಿಕ್ಷಕೇತರ ವೃಂದದವರು ಭಾಗವಹಿಸಿದರು.
Workshop on Full Stack Development
A one day workshop on Full Stack Development was conducted for final year Computer Science students of Vivekananda Polytechnic, Puttur on 25/08/2023. The workshop was conducted by a team from Bix Bytes Solutions Pvt Ltd , who gave the students an overview of trending technologies in industry and also provided a hands-on experience on Full
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ: ಸಂಭ್ರಮಾಚರಣೆ
ಪುತ್ತೂರು: ಭಾರತ ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ ಸರಣಿ ಯ ಮೂರನೇ ಯಾನದ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆ ಇಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಇದರ ಸಲುವಾಗಿ ಸಂಸ್ಥೆಯಲ್ಲಿ ಸಂಭ್ರಮಾಚರಣೆಯನ್ನು ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ವಿದ್ಯಾರ್ಥಿಗಳು, ಉಪನ್ಯಾಸಕ ವೃಂದ ಹಾಗೂ ಆಡಳಿತ ಮಂಡಳಿಯ ಅದ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರದ ಮಹಾದೇವ ಶಾಸ್ತ್ರಿ ಮಣಿಲ ಉಪಸ್ಥಿತರಿದ್ದರು. ಸದಸ್ಯರಾದ ರವಿಮುಂಗ್ಲಿಮನೆ ಇವರು
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಆಚರಣೆ
ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ದಿನಾಂಕ 15/08/2023 ರಂದು 77ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿಯವರು ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಸಿ. ಚಂದ್ರಕುಮಾರ್ ಉಪಸ್ಥಿತಿಯಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
Entrepreneurship Awareness Development Programme
A one week workshop – “Entrepreneurship Awareness Development Programme” was organized for second year Electronics and Communication students of Vivekananda Polytechnic, Puttur. Ms. Sheetal of Seventh Sense People Development Solutions conducted the workshop in association with United Nations Development Program and SAP Labs.
First Year Students Induction Program
Various sessions by experts in relevant fields were organized for first year students of Vivekananda Polytechnic, Puttur. Topics included Legal Awareness, Stress Management, Road Safety and Culture. The sessions were conducted as part of the induction process of first year students.
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ವರ್ಷದ ತರಗತಿಗಳ ಪ್ರಾರಂಭೋತ್ಸವ
“ಸಾಮಾನ್ಯ ಸ್ಥಿತಿಯಿಂದ ಅಸಾಮಾನ್ಯರಾಗುವ ಆಲೋಚನೆಯನ್ನು ಇಟ್ಟುಕೊಳ್ಳಿ” – ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಪುತ್ತೂರು:37 ವರ್ಷಗಳ ಇತಿಹಾಸ ಹೊಂದಿದ ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ವರ್ಷದ ತರಗತಿಗಳ ಪ್ರಾರಂಭೋತ್ಸವ ದಿನಾಂಕ 21-07-2023 ರಂದು ಗಣಪತಿಹೋಮ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮದೊಂದಿಗೆ ಪ್ರಾರಂಭಗೊಂಡಿತು. ಪೂಜಾ ಕಾರ್ಯಕ್ರಮದ ನಂತರ ನಡೆದ ಸಭಾ ಕಾರ್ಯಕ್ರಮವನ್ನು ಭಾರತ ಮಾತೆಗೆ ಪುಷ್ಪಾರ್ಚನೆಗೈದು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪ್ರಭಾಕರ ಭಟ್ ಕಲ್ಲಡ್ಕ ರವರು ಮಾತನಾಡುತ್ತಾ “ಪಾಲಿಟೆಕ್ನಿಕ್ ನ ಎಲ್ಲಾ
ಪಡ್ಡಾಯೂರು ಗ್ರಾಮದಲ್ಲೊಂದು ಔಷಧೀಯ ವನ ನಿರ್ಮಾಣಕ್ಕೆ ಚಾಲನೆ
ಪುತ್ತೂರು:ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶಯದಂತೆ ವಿವೇಕಾನಂದ ಪಾಲಿಟೆಕ್ನಿಕ್ನ ವತಿಯಿಂದ ಪಡ್ಡಾಯೂರು ಗ್ರಾಮದೊಲ್ಲೊಂದು ಔಷಧೀಯ ವನ ನಿರ್ಮಾಣಕ್ಕೆ ದಿನಾಂಕ 13-07-2023 ರಂದು ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದ ಉದ್ದೇಶವನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಚಂದ್ರಕುಮಾರ್ ಗ್ರಾಮಸ್ಥರಲ್ಲಿ ಮನವಿ ಮಾಡುತ್ತಾ “ಇಲ್ಲಿ ನೆಡುವ ಹಣ್ಣು, ಔಷಧೀಯ ಗಿಡಮರಗಳಿಂದ ಗ್ರಾಮಸ್ಥರು, ಮುಂದಿನ ಪೀಳಿಗೆಯವರು ಹಾಗೂ ಪ್ರಾಣಿ ಪಕ್ಷಿಗಳು ಪ್ರಯೋಜನ ಪಡೆಯುವಂತಾಗಲಿ” ಎಂದು ಹಾರೈಸಿದರು. ವಿವೇಕಾನಂದ ಪಾಲಿಟೆಕ್ನಿಕ್ ಆಡಳಿತ ಮಂಡಳಿಯ ಸದಸ್ಯರಾದ ರವಿ ಮುಂಗ್ಲಿಮನೆ ಮಾತನಾಡುತ್ತಾ “ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಔಷಧೀಯ ವನದಲ್ಲಿ