• 08251 231197
  • vptputtur@yahoo.co.in

ಶ್ರದ್ಧಾಂಜಲಿ.

ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಗಳಾಗಿದ್ದ ನಮ್ಮೆಲ್ಲರ ನೆಚ್ಚಿನ ಭಾಸ್ಕರ್ ಇವರು ಈ ದಿನ (18-10-2024) ಬೆಳಿಗ್ಗೆ ದೈವಾಧೀನರಾಗಿರುತ್ತಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ಅವರ ಅಗಲಿಕೆ ನೋವನ್ನು ಸಹಿಸುವ ಶಕ್ತಿ ದೇವರು ಕರುಣಿಸಲಿ. ಓಂ ಶಾಂತಿಃ

Read More

ರೀಲ್ಸ್ ಸ್ಪರ್ಧೆಯಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಗೆ ತೃತೀಯ ಬಹುಮಾನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಛೇರಿ ಮಂಗಳೂರು ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಛೇರಿ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆಸಿದ ತಾಲೂಕು ಮಟ್ಟದ “ವಿಶ್ವ ಜನಸಂಖ್ಯಾ ದಿನಾಚರಣೆ” 2024-2025 ಕಾರ್ಯಕ್ರಮಕ್ಕೆ ಸಂಬಧಿಸಿದಂತೆ ನಡೆಸಿದ ರೀಲ್ಸ್ ಸ್ಪರ್ಧೆಯಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರಿನ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಪ್ರತೀಶ್ ಮತ್ತು ಸೃಜನ್ ತೃತೀಯ ಬಹುಮಾನ ಪಡೆದಿರುತ್ತಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಶ್ರದ್ಧಾಂಜಲಿ

ನಮ್ಮ ನೆಚ್ಚಿನ ನಿವೃತ್ತ ಪ್ರಾಂಶುಪಾಲರಾದ ಗೋಪಿನಾಥ್ ಶೆಟ್ಟಿ ಅವರು ನಿಧನರಾಗಿರುತ್ತಾರೆ. ಅವರ ಆತ್ಮಕ್ಕೆ ಸಾಯುಜ್ಯ ದೊರಕಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇವೆ. ಓಂ ಶಾಂತಿ.

Read More

Highslide for Wordpress Plugin